Advertisement
ವಿಜಯಪುರ ತಾಲೂಕಿನ ಅಲಿಯಾಬಾದ್ ಮೂಲದ ದೊಂಡಿಬಾ ಸಂಡಗೆ ಎಂಬ ಕುರಿಗಾಹಿ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಸೂತಿ ಗ್ರಾಮದ ಹೊರ ವಲಯದಲ್ಲಿ ತಮ್ಮ ಕುರಿಗಳನ್ನು ಮೇಯಲು ಬಿಟ್ಟಿದ್ದರು. ರಾತ್ರಿ ವೇಳೆ ಮಳೆ ಸುರಿಯಲಾರಂಭಿಸಿದ್ದು, ಆ ವೇಳೆ ಸಿಡಿಲು ಬಡಿದು ದುರ್ಘಟನೆ ನಡೆದಿದೆ.
Advertisement
ವಿಜಯಪುರ : ಸಿಡಿಲಿಗೆ 14 ಕುರಿಗಳು ಸಾವು : ಸೂಕ್ತ ಪರಿಹಾರಕ್ಕೆ ಒತ್ತಾಯ
07:56 PM May 18, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.