Advertisement

ವಿಜಯಪುರ: ಸಾಲ ಬಾಧೆ ರೈತ ಆತ್ಮಹತ್ಯೆ

05:40 PM Oct 27, 2019 | Suhan S |

ವಿಜಯಪುರ: ಸತತ ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗಣಿಗಾರ ಗ್ರಾಮದಲ್ಲಿ ನಡೆದಿದೆ.

Advertisement

ಗಣಿಗಾರ ಗ್ರಾಮದ ಬಸಪ್ಪ ವಾಲೀಕಾರ (50)  ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.ಮೃತ ರೈತ ಬಸಪ್ಪ ವಾಲೀಕಾರ ಸಿಂದಗಿ ಪಟ್ಟಣದಲ್ಲಿನ ರಾಷ್ಟ್ರೀಕೃತ ಬ್ಯಾಂಕನಲ್ಲಿ  5 ಲಕ್ಷ ಹಾಗೂ ಖಾಸಗಿಯಾಗಿ 5 ಲಕ್ಷ ಸಾಲ ಮಾಡಿದರು. ಇದನ್ನು ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next