Advertisement

ನಸುಕಿನ ಜಾವ ವಿಜಯಪುರದಲ್ಲಿ ಮತ್ತೆ ಭೂಕಂಪ? ಮನೆಯಿಂದ ಹೊರ ಓಡಿ ಬಂದ ಜನ

09:22 PM Nov 25, 2022 | Team Udayavani |

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಭೂಮಿ ನಡುಗಿದ ಅನುಭವವಾಗಿದ್ದು, ತಿಕೋಟಾ ತಾಲೂಕು ಕೇಂದ್ರ ಸೇರಿ ಸುತ್ತಮುತ್ತಲ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ.

Advertisement

ಶುಕ್ರವಾರ ನಸುಕಿನಲ್ಲಿ 3ರಿಂದ 5 ಗಂಟೆವರೆಗೆ ಈ ಪ್ರದೇಶದಲ್ಲಿ ಭೂಮಿ ಕಂಪಿಸಿದ್ದು, ಮನೆಗಳಲ್ಲಿ ಮಲಗಿದ್ದ ಜನ ಭಯದಿಂದ ಹೊರಗೆ ಓಡಿ ಬಂದಿದ್ದಾರೆ. ಆದರೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಮಾಹಿತಿ ಆಧರಿಸಿ ಜಿಲ್ಲಾಡಳಿತ ಭೂಕಂಪನ ಘಟನೆಯನ್ನು ನಿರಾಕರಿಸಿದೆ.

ಇದನ್ನೂ ಓದಿ : ಚಾಂದಿನಿ ಚೌಕ್‌ ನಲ್ಲಿ ಭಾರೀ ಅಗ್ನಿ ಅವಘಡ ; 100 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next