Advertisement

ವಿಜಯಪುರ: ಸಿಡಿಲು ಬಡಿದು ರೈತ ಸಾವು

10:25 AM Oct 14, 2019 | sudhir |

ವಿಜಯಪುರ: ಸಿಡಿಲು ಬಡಿದು ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿ ಜರುಗಿದೆ.

Advertisement

ಸಿಂದಗಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಜಮೀನಿನಲ್ಲಿದ್ದ ಕೆಲಸ ಮಾಡುತ್ತಿದ್ದ ರೈತ ಶ್ರೀಮಂತ ದುಂಡಪ್ಪ ಮಂದೇವಾಲಿ (65) ಗೆ ಸಿಡಿಲು ಮೃತಪಟ್ಟವರು.

ಭಾನುವಾರ ರಾತ್ರಿ 7 ಗಂಟೆಗೆ ಸಿಡಿಲು ಸಹಿತ ಮಳೆ ಸುರಿಯಲಾರಂಭಿಸಿದ್ದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಶ್ರೀಮಂತ ಮನೆಗೆ ಮರಳುವಾಗ ಸಿಡಿಲು ಬಡಿದು ಮೃತರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next