Advertisement

ವಿಜಯಪುರ: ಸಿಎಂ ಪ್ರವಾಹ ಪೀಡಿತ ಪ್ರದೇಶ ವೈಮಾನಿಕ ಸಮೀಕ್ಷೆಗೆ ಮಳೆ ಅಡ್ಡಿ

02:05 PM Oct 21, 2020 | keerthan |

ವಿಜಯಪುರ: ಜಿಲ್ಲೆಯಲ್ಲಿ ಅತಿವೃಷ್ಠಿ, ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಬುಧವಾರ ಮಧ್ಯಾಹ್ನ ಆಗಮಿಸಲಿದ್ದು, ಇದೇ ವೇಳೆ ಜಿಲ್ಲೆಯಲ್ಲಿ ಮತ್ತೆ ಭಾರಿ ಮಳೆ ಸುರಿಯಲು ಆರಂಭಿಸಿದೆ.

Advertisement

ಹೀಗಾಗಿ ಸಿಎಂ ವೈಮಾನಿಕ ಸಮೀಕ್ಷೆಗೆ ವರುಣ ಅಡ್ಡಿಯಾಗುವ ಆತಂಕ ಎದುರಾಗಿದೆ.

ವೈಮಾನಿಕ ಸಮೀಕ್ಷೆ ಬಳಿಕ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯದ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಸಭಾ ಭವನದಲ್ಲಿ ಅವಳಿ ಜಿಲ್ಲೆಗಳ ಶಾಸಕರು, ಅಧಿಕಾರಿಗಳ ಸಭೆ ನಿರ್ಧಾರವಾಗಿದೆ.

ಈ ಹಂತದಲ್ಲೇ ಶಾಸ್ತ್ರೀ ಜಲಾಶಯದ ಪರಿಸರದಲ್ಲಿ ಭಾರಿ ಕಾರ್ಮೋಡ ಆವರಿಸಿದ್ದು, ಸಿಎಂ ವೈಮಾನಿಕ ಸಮೀಕ್ಷೆಗೆ ಅಡ್ಡಿಯಾಗುವ ಆತಂಕ ಎದುರಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next