Advertisement

ಹಾಡುಹಗಲೇ ಶಾಲಾ ಶಿಕ್ಷಕಿಯ ಹತ್ಯೆ: ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ

08:04 PM Feb 21, 2023 | Team Udayavani |

ಇಂಡಿ: ಭೀಮಾತೀರದಲ್ಲಿ ಹಾಡುಹಗಲೇ ಶಾಲಾ ಶಿಕ್ಷಕಿಯ ಹತ್ಯೆಗೈದಿರುವ ಘಟನೆ ಇಂಡಿ ಪಟ್ಟಣದ ಅಂಜುಮನ್ ಕಾಲೇಜು ರಸ್ತೆಯಲ್ಲಿ ಮಂಗಳವಾರ ನಡೆದಿದೆ.

Advertisement

ದಿಲ್ಶಾದ್ ಹವಾಲ್ದಾರ್(48) ಹತ್ಯೆಯಾದ ಶಿಕ್ಷಕಿ. ಘಟನೆ ವೇಳೆ ಶಿಕ್ಷಕಿಯ ಮಗನ ಮೇಲೂ ಹರಿತವಾದ ಆಯುಧದಿಂದ ದುಷ್ಕರ್ಮಿಗಳು ಹಲ್ಲೆಗೈದು ಪರಾರಿಯಾಗಿದ್ದಾರೆ.

ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೊರಟಗೆರೆ: ಸಾಲಬಾದೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

Advertisement

Udayavani is now on Telegram. Click here to join our channel and stay updated with the latest news.

Next