Advertisement

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

03:11 PM Jun 12, 2021 | Team Udayavani |

ಬಳ್ಳಾರಿ : ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ಮಾಡಿರುವ ಘಟನೆ ಸಂಡೂರು ತಾಲೂಕಿನ ಹಳೆದರೋಜಿ, ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.

Advertisement

ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು, ವ್ಯಾಕ್ಸಿನ್ ಹಾಕಿಸಿಕೊಂಡರೆ ನಮ್ಮ ಪುರುಷತ್ವ ಹೋಗುತ್ತದೆ, ಜ್ವರ ಬರುತ್ತದೆ, ಕೈ ಕಾಲು ಸ್ವಾದೀನ ಕಳೆದುಕೊಳುತ್ತದೆ ಎಂದು ವಾಗ್ವಾದ ಮಾಡಿದ್ದಾರೆ.

ಇದನ್ನೂ ಓದಿ: ಜಮ್ಮುವಿನ ಸೋಪೋರಿನಲ್ಲಿ ಭಯತ್ಪಾದಕರಿಂದ ದಾಳಿ. ಐವರ ಹತ್ಯೆ

ನಮಗೆ ಏನಾದರು ಆಗಲಿ ಪರವಾಗಿಲ್ಲ. ನೀವು ನಮ್ಮನ್ನು ಬಂದು ಕರೆಯಬೇಡಿ. ನಾವು ಸತ್ತರು ನಡೆಯುತ್ತೆ ಆದ್ರೆ  ಲಸಿಕೆ ಬೇಡ ಎಂದು ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾಮಸ್ಥರ ತಪ್ಪು ಭಾವನೆಯಿಂದ ಆರೋಗ್ಯ ಸಿಬ್ಬಂದಿಗಳು ಲಸಿಕೆ ಹಾಕಿಸಲು ಹರಸಾಹಸ ಪಡುತ್ತಿದ್ದಾರೆ.

Advertisement

 

 

 

Advertisement

Udayavani is now on Telegram. Click here to join our channel and stay updated with the latest news.

Next