Advertisement

ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

02:11 PM Jan 06, 2021 | Team Udayavani |

‌ಧಾರವಾಡ ; ಯೋಗೀಶಗೌಡ ಕೊಲೆ ಪ್ರಕರಣದ ಅರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದಕ್ಕೆ ಹೋಗಿದೆ.

Advertisement

ಇಂದು ಧಾರವಾಡ ಹೈಕೋಟ್೯ನಲ್ಲಿ ವಿನಯ್ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಅಷ್ಟೆ ಅಲ್ಲ ಇಂದು ಜಾಮೀನು ಸಿಗುವ ನಿರೀಕ್ಷೆ ಕೂಡ ಅವರ ಅಭಿಮಾನಿಗಳಿಗೆ ಇತ್ತು. ಆದರೆವಸಿಬಿಐ ಅಧಿಕಾರಿಗಳು ವಿನಯ್ ಅವರಿಗೆ ಯಾಕೆ ಜಾಮೀನು ನೀಡಬಾರದು ಎನ್ನುವ ಕುರಿತು ತಕರಾರು ಸಲ್ಲಿಸಿದ್ದು ಇದರ ವಿಚಾರಣೆಯನ್ನು ಹೈಕೋಟ್೯ ಮುಂದಿನವಾರಕ್ಕೆ ಮುಂದೂಡಿತು.

ಸದ್ಯಕ್ಕೆ ವಿನಯ್ ಬೆಳಗಾವಿ ಹಿಂಡಲಗಾ ಜೈಕಿನಲ್ಲೆ ಇದ್ದಾರೆ. ಅವರ ಬಿಡುಗಡೆಯಾಗಲಿ ಎಂದು ಅವರ ಅಭಿಮಾನಿಗಳು ಮತ್ತು ಬಂಧುಗಳು ಕಳೆದ ಒಂದುವಾರದಿಂದ ದೇವರಿಗೆ ವಿಶೇಷ ಪೂಜೆ ಪ್ರಾರ್ಥನೆ ಹಮ್ಮಿಕೊಮಡಿದ್ದರು.

ಇದನ್ನೂ ಓದಿ:ಮಂಗಳೂರು: ಸಮಾಜದಲ್ಲಿ ನಿಯತ್ತಾಗಿ ಬದುಕಿ; ಗಾಂಜಾ ಅಪರಾಧಿಗಳಿಗೆ ನೂತನ ಕಮಿಷನರ್ ವಾರ್ನಿಂಗ್

Advertisement

Udayavani is now on Telegram. Click here to join our channel and stay updated with the latest news.

Next