Advertisement

ವಿನಯ್ ಕುಲಕರ್ಣಿ ಬಂಧನದ ಹಿಂದೆ ರಾಜಕೀಯ ಒತ್ತಡ : ಎಚ್.ಕೆ.ಪಾಟೀಲ್

07:55 PM Nov 15, 2020 | sudhir |

ಧಾರವಾಡ: ವಿನಯ ಕುಲಕರ್ಣಿ ಬಂಧನ ಹಿಂದೆ ಜಿಲ್ಲೆಯಲ್ಲಿ ರಾಜಕೀಯ ಒತ್ತಡ ಹೇರುವ ಕ್ರಮಗಳು ನಡೆದಿವೆ.ಇದು ನೋವಿನ ಹಾಗೂ ಖಂಡನೀಯ ವಿಚಾರ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

Advertisement

ನಗರದ ಬಾರಾಕೊಟ್ರೆಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು ಬಿಜೆಪಿ ಪಕ್ಷವು ರಾಜಕೀಯ ದುರುಪಯೋಗ ಮಾಡಿಕ್ಕೊಳ್ಳುತ್ತಿದೆ. ಸಿಬಿಐ, ಇಡಿ, ಐಟಿ ಸಂಸ್ಥೆಗಳನ್ನು ದುರಪಯೋಗಪಡಿಸಿಕೊಳ್ಳುತ್ತಿದೆ.

ಇದನ್ನು ಹಲವಾರು ಕಡೆ ನೋಡಿದ್ದೇವೆ ಇದನ್ನು ದೇಶವೇ ಗಮನಿಸುತ್ತಿದೆ ರಾಜಕೀಯದಲ್ಲಿ ಭಯ ಹುಟ್ಟಿಸೋ ಕೆಲಸ ಮಾಡಬಾರದು ಇದು ಪ್ರಜಾಪ್ರಭುತ್ವ ವ್ಯವಸ್ಥೆ ಅದನ್ನು ಅಶಕ್ತಗೊಳಿಸೋ ಕೆಲಸ ಮಾಡಬಾರದು ಎಂದ ಅವರು ಕಾನೂನಿನ ಎದುರು ಎಲ್ಲರೂ ಸಮಾನರು. ಭಯ ಹುಟ್ಟಿಸುವ ರಾಜಕಾರಣವನ್ನ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಭಕ್ತಾದಿಗಳ ನಿಷೇಧದ ನಡುವೆಯೂ ಮಾದಪ್ಪನಿಗೆ ಸಾಂಪ್ರದಾಯಿಕ ಹಾಲರುವೆ ಉತ್ಸವ

Advertisement

Udayavani is now on Telegram. Click here to join our channel and stay updated with the latest news.

Next