Advertisement

ಮಂಗಳೂರಿನಲ್ಲಿ ವಿಂಟೇಜ್ ಕಾರು; ಮೋಟಾರ್ ಸೈಕಲ್ ರ‍್ಯಾಲಿ

10:03 AM Oct 03, 2021 | Team Udayavani |

ಮಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮಂಗಳೂರು ಸ್ಮಾಟ್ ಸಿಟಿ ವತಿಯಿಂದ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಮಾಡಲಾಗುತ್ತಿದ್ದು, ರವಿವಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Advertisement

ಈ ಹಿನ್ನೆಲೆಯಲ್ಲಿ ನಗರದ ಎ.ಬಿ. ಶೆಟ್ಟಿ ವೃತ್ತದ ಬಳಿಯಿಂದ ವಿಂಟೇಜ್ ಕಾರ್ ರ‍್ಯಾಲಿ, ಸೈಕಲ್ ರ‍್ಯಾಲಿ, ವಾಕಾಥಾನ್ ನಡೆಯಿತು.

ಇದನ್ನೂ ಓದಿ:ಅ. 7- 16: ಮಂಗಳೂರು ದಸರಾ;”ನಮ್ಮ ದಸರಾ- ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ಆಚರಣೆ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮೇಯರ್ ಪ್ರೇಮಾನಂದ ಶೆಟ್ಟಿ  ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next