Advertisement
ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಎಸ್ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಖಾನಾಪುರದಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ಬಿಡುಗಡೆ ಆಗಿದೆ. ಆದರೆ ಜಾಗದ ಸಮಸ್ಯೆಯ ಕಾರಣ ಹೇಳಿ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದರು.
Advertisement
ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯ ಆರಂಭಿಸಲು ಸೂಚನೆ
05:39 PM Jul 04, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.