Advertisement

ಮಳೆಗೋಸ್ಕರ ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ವಿಶ್ವ ಹಿಂದೂ ಪರಿಷತ್ ಕರೆ

09:18 AM Apr 23, 2023 | Team Udayavani |

ಮಂಗಳೂರು: ಮಳೆಗೋಸ್ಕರ ಸೋಮವಾರ (ಏಪ್ರಿಲ್ 24) ಜಿಲ್ಲೆಯ ಎಲ್ಲ ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.

Advertisement

ಪ್ರಸ್ತುತ ವರ್ಷದಲ್ಲಿ ವಿಪರೀತ ಸೆಕೆ ಹಾಗೂ ಕುಡಿಯುವ ನೀರಿನ ಅಭಾವ ತಲೆದೋರಿ ಜನ ಜೀವನ ಆಸ್ತವ್ಯಸ್ತವಾಗುವ ಸಾಧ್ಯತೆಯಿದೆ. ಆದ್ದರಿಂದ ಆದಷ್ಟು ಬೇಗ ಮಳೆ ಬರಲಿ ಎಂದು ಸೋಮವಾರ ತುಳುನಾಡಿನ ಎಲ್ಲ ದೇವಸ್ಥಾನ, ದೈವಸ್ಥಾನಗಳಲ್ಲಿ ಭಕ್ತರೊಂದಿಗೆ ಸೇರಿ ಕಾರ್ಯಕರ್ತರು ಸಾಮೂಹಿಕ ಪ್ರಾರ್ಥನೆ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಅರ್ಶದೀಪ್ ಬೆಂಕಿ ಚೆಂಡಿಗೆ ಸ್ಟಂಪ್ ಪೀಸ್ ಪೀಸ್: ಒಂದು LED stump ಬೆಲೆ ಎಷ್ಟು ಲಕ್ಷ ಗೊತ್ತಾ?

Advertisement

Udayavani is now on Telegram. Click here to join our channel and stay updated with the latest news.

Next