Advertisement

ಆರೋಗ್ಯದ ದೃಷ್ಟಿಯಿಂದ ವಿಶ್ವನಾಥ್‌ ರಾಜೀನಾಮೆ

01:05 AM Jun 21, 2019 | Team Udayavani |
ಮೈಸೂರು: ‘ವಿಶ್ವನಾಥ್‌ ತಮ್ಮ ಆರೋಗ್ಯದ ದೃಷ್ಟಿಯಿಂದ ರಾಜ್ಯಾಧ್ಯಕ್ಷ ಸ್ಥಾನ ಬೇಡ ಎಂದಿದ್ದಾರೆ, ಆದರೆ ನಾವು ನೀವೇ ಇರಬೇಕು ಎಂದು ಹೇಳಿದ್ದೇವೆ’ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿರಿಯರು, ಶಿಕ್ಷಣ ಇಲಾಖೆಯನ್ನು ನಿರ್ವಹಿಸಿ ಅನುಭವಿಗಳಾಗಿರುವ ವಿಶ್ವನಾಥ್‌ ಅವರ ಮಾರ್ಗದರ್ಶನ ಮತ್ತು ಸಲಹೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಎಲ್ಲಾ ಸಚಿವರು ಬಳಸಿಕೊಳ್ಳಬೇಕು ಎಂದು ಹೇಳಿದರು.
Advertisement

Udayavani is now on Telegram. Click here to join our channel and stay updated with the latest news.

Next