Advertisement
ಅವರು ನಗರದಲ್ಲಿ ಹಮ್ಮಿಕೊಂಡ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಜನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇದೇ ವೇಳೆ ಪ್ರಸಿದ್ದ ವೈದ್ಯರಾದ ಡಾ. ಜಗದೀಶ ಯಾಜಿ, ಡಾ. ಜ್ಞಾನ ಪ್ರಕಾಶ ಕಾರಂತ, ಡಾ. ವೆಂಕಟ್ರಮಣ ಹೆಗಡೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಎಸಿ ಆಕೃತಿ ಬನ್ಸಾಲ್, ತಹಸೀಲ್ದಾರ ಎಂ.ಆರ್.ಕುಲಕರ್ಣಿ, ಡಿವೈಎಸ್ಪಿ ರವಿ ನಾಯಕ, ತಾಲೂಕು ವೈದ್ಯಾಧಿಕಾರಿ ಡಾ. ವಿನಾಯಕ ಕಣ್ಣಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ್, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ ಇತರರು ಇದ್ದರು.