Advertisement

Vitla: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಾಯ

08:25 PM Oct 04, 2024 | Team Udayavani |

ವಿಟ್ಲ: ಮರಳು ತುಂಬಿದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳಪದವು ಎಂಬಲ್ಲಿ ಶುಕ್ರವಾರ(ಅ.೪) ನಡೆದಿದೆ.

Advertisement

ಕಲ್ಲಡ್ಕ ರಸ್ತೆಯಿಂದ ವಿಟ್ಲ ಕಡೆಗೆ ಹೋಗುತ್ತಿದ್ದ ಮರಳು ತುಂಬಿದ ಟಿಪ್ಪರ್‌ ಬೈಕ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಟಿಪ್ಪರ್ ನದಿ ಸಿಲುಕಿ ನುಜ್ಜುಗುಜ್ಜಾಗಿದೆ, ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಗಾಯಾಳನ್ನು ವಿಟ್ಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದಾಗಿ ಕೆಲ ಹೊತ್ತು ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಇದನ್ನೂ ಓದಿ: Rain: ನಾಳೆ ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Advertisement

Udayavani is now on Telegram. Click here to join our channel and stay updated with the latest news.

Next