Advertisement
ಅಶೋಕ್ ಕುಮಾರ್ ಶೆಟ್ಟಿ ಅವರು ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದು, ಈ ಸ್ಥಾನಕ್ಕೂ ರಾಜಿನಾಮೆ ಸಲ್ಲಿಸಿದ್ದಾರೆ.ಜಿಲ್ಲಾ ಯೋಜನಾ ಸಮಿತಿ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. ಸತತ ನಾಲ್ಕು ಬಾರಿ ಚುನಾವಣೆಯಲ್ಲಿ ಜಯಗಳಿಸಿ, ಮೂರು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಒಂದು ಬಾರಿ ಪಟ್ಟಣ ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು. ಕೇವಲ ರಾಜಕೀಯ ಕ್ಷೇತ್ರವಲ್ಲದೇ ಉತ್ತಮ ಕ್ರೀಡಾಪಟುವಾಗಿದ್ದು, ದೇಹದಾರ್ಢ್ಯ ಸ್ಫರ್ಧೆಯಲ್ಲಿ ಪದಕ ಪಡೆದಿದ್ದರು.