Advertisement
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಸುಧಾಕರನ್, ಇಳವರಸಿ ದೋಷಿ ಎಂದು ಇಂದು ಬೆಳಗ್ಗೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಿತ್ತು. ಊಹಾಪೋಹಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಶಾಸಕರುಗಳನ್ನು ರೆಸಾರ್ಟ್ ನಿಂದ ಹೊರಕಳುಹಿಸುವ ನಿಟ್ಟಿನಲ್ಲಿ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ವಿದ್ಯುತ್ ಸಂಪರ್ಕ ನೀಡಲಾಯಿತು. ಈ ಸಂದರ್ಭದಲ್ಲಿ ಎಐಎಡಿಎಂಕೆ ಪಕ್ಷದ ಕಾರ್ಯಕರ್ತನೊಬ್ಬ ವಿದ್ಯುನ್ಮಾನ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆಯಿತು. ಪತ್ರಕರ್ತರು ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. Advertisement
ರೆಸಾರ್ಟ್ ನಿಂದ ಜಾಗ ಖಾಲಿ ಮಾಡಿದ ಶಶಿಕಲಾ; ನಾಳೆ ಕೋರ್ಟ್ ಗೆ ಶರಣಾಗತಿ?
11:07 PM Feb 14, 2017 | Sharanya Alva |
Advertisement
Udayavani is now on Telegram. Click here to join our channel and stay updated with the latest news.