Advertisement
ಇದನ್ನು ಸಮೀನಾ ಪ್ರಶ್ನಿಸಿದ್ದಾರೆ. ಇದರಿಂದ ಸಿಟ್ಟಾದ ಜಾವೇದ್, ಕೋಲಿನಿಂದ ಸಮೀನಾ ಅವರಿಗೆ ಥಳಿಸಿದ್ದಾನೆ. ಜತೆಗೆ ಬಿಜೆಪಿಗೆ ಬೆಂಬಲ ನೀಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಸಮೀನಾ ಮತ್ತು ಅವರ ಇಬ್ಬರು ಮಕ್ಕಳನ್ನು ತಮ್ಮ ಅಧಿಕೃತ ನಿವಾಸಕ್ಕೆ ಆಹ್ವಾನಿಸಿ, ಧೈರ್ಯ ತುಂಬಿದ್ದಾರೆ. Advertisement
BJP ಗೆ ಮತ: ಮುಸ್ಲಿಂ ಮಹಿಳೆಗೆ ಥಳಿತ
10:05 PM Dec 09, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.