Advertisement

ಅನಿವಾಸಿ ಭಾರತೀಯರಿಗೆ ಮತದಾನ ಅವಕಾಶ: ಅಶೋಕ್‌ ಕುಮಾರ್‌ ರೈ ಆಗ್ರಹ

10:05 PM Feb 22, 2024 | Team Udayavani |

ಬೆಂಗಳೂರು: ಅನಿವಾಸಿ ಭಾರತೀಯರ ಜೀವನ ಭದ್ರತೆ ಜತೆಗೆ ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ಹೊಸ ನಿಯಮ ರೂಪಿಸುವಂತೆ ಶಾಸಕ ಅಶೋಕ್‌ ಕುಮಾರ್‌ ರೈ ವಿಧಾನಸಭೆಯಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

Advertisement

ದೇಶದ ಒಟ್ಟು ಜನಸಂಖ್ಯೆಯಲ್ಲಿ  ಶೇ. 7ರಷ್ಟು ಮಂದಿ ಪಾಸ್‌ಪೋರ್ಟು ಹೊಂದಿದ್ದಾರೆ. 1.03 ಕೋಟಿ ಮಂದಿ  ಉದ್ಯೋಗ ನಿಮಿತ್ತ ವಿವಿಧ ದೇಶಗಳಲ್ಲಿದ್ದಾರೆ. ಅವರು  60ರಿಂದ 70 ವಯಸ್ಸಿನಲ್ಲಿ ಸ್ವದೇಶಕ್ಕೆ ಮರಳುತ್ತಾರೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಬೇಕಾಗಿದ್ದು, ಇದಕ್ಕಾಗಿ ಸರಕಾರ ಹೊಸ ನಿಯಮ ರೂಪಿಸಬೇಕು ಎಂದು ಆಗ್ರಹಿಸಿದರು.

ಅನಿವಾಸಿ ಭಾರತೀಯರು ಮತದಾನದಿಂದ ವಂಚಿತರಾಗುತ್ತಿದ್ದು, ಸರಕಾರ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದೂ ಅವರು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next