Advertisement

Supreme Court: ವಾಧ್ವಾನಿ ಬ್ರದರ್ಸ್‌ ಜಾಮೀನು ರದ್ದು

12:39 AM Jan 25, 2024 | Team Udayavani |

ಹೊಸದಿಲ್ಲಿ: ಬ್ಯಾಂಕ್‌ಗಳಿಂದ ನೂರಾರು ಕೋಟಿ ರೂಪಾಯಿ ಸಾಲ ಪಡೆದು, ವಂಚಿಸಿದ ಹಗರಣದಲ್ಲಿ ಡಿಎಚ್‌ಎಫ್ಎಲ್‌ ಪ್ರವರ್ತಕ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಬುಧವಾರ ರದ್ದುಪಡಿಸಿದೆ.

Advertisement

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಜಾಮೀನು ನೀಡುವ ವಿಚಾರದಲ್ಲಿ ಹೈಕೋರ್ಟ್‌ ಮತ್ತು ವಿಚಾರಣಾ ನ್ಯಾಯಾಲಯಗಳು ತಪ್ಪುಗಳನ್ನು ಮಾಡಿವೆ ಎಂದು ಅಭಿಪ್ರಾಯಪಟ್ಟಿತು. ಇದೇ ವೇಳೆ ಕಪಿಲ್‌ ವಧಾವನ್‌ ಮತ್ತು ಧೀರಜ್‌ ಅವರನ್ನು ವಶಕ್ಕೆ ಪಡೆಯುವಂತೆ ಸಿಬಿಐ ಅಧಿಕಾರಿಗಳಿಗೆ ಸೂಚಿಸಿತು.

Advertisement

Udayavani is now on Telegram. Click here to join our channel and stay updated with the latest news.

Next