Advertisement

ಡಿ.9ರ ಬಳಿಕ ಕಾದು ನೋಡಿ:ಮೊಯ್ಲಿ

09:04 PM Dec 05, 2019 | Team Udayavani |

ಚಿಕ್ಕಬಳ್ಳಾಪುರ: ಡಿ.9 ರ ಅನಂತರ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಬದಲಾಗಬಹುದೆಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಹೇಳಿದರು.

Advertisement

ಉಪ ಚುನಾವಣೆ ಬಳಿಕ ಕಾಂಗ್ರೆಸ್‌ಗೆ ಬಹುಮತ ಬಂದರೆ ಮತ್ತೆ ಮೈತ್ರಿ ಸರಕಾರ ರಚನೆ ಆಗುತ್ತಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಡಿ.9 ರ ನಂತರ ಕಾದು ನೋಡಿ ಎಂದರು.

ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರ ಹಾಗೂ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆ ನಡೆಸುತ್ತಿದೆ. ಅನರ್ಹ ಅಂದರೆ ಅಯೋಗ್ಯರು. ಯೋಗ್ಯವಾದ ಕೆಲಸ ಮಾಡುವುದನ್ನು ಬಿಟ್ಟು ಅನರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next