Advertisement

ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಚಿಕ್ಕೋಡಿಗೆ ಭೇಟಿ, ಬ್ಯಾರೇಜ್ ವೀಕ್ಷಣೆ

09:41 AM Jun 24, 2019 | Team Udayavani |

ಬೆಳಗಾವಿ:ಗಡಿಭಾಗದಲ್ಲಿರುವ ಬ್ಯಾರೇಜ್ ಗಳ ವೀಕ್ಷಣೆಗಾಗಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಶನಿವಾರ ಚಿಕ್ಕೋಡಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಅವರನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಲಾಯಿತು.

Advertisement

ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಡಿ.ಕೆ. ಶಿವಕುಮಾರ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ರಾಯಭಾಗ ಶಾಸಕ ದುರ್ಯೋಧನ ಐಹೊಳೆ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಸೇರಿದಂತೆ ಅನೇಕರು ಹಾಜರಿದ್ದರು.

ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿರುವುದರಿಂದ ದಿಢೀರ್ ಜಿಲ್ಲೆಗೆ ಆಗಮಿಸಿದ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳ ಜತೆ ಬ್ಯಾರೇಜ್ ವೀಕ್ಷಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next