Advertisement

ವಿಮಾನ ನಿಲ್ದಾಣ ಬಳಿಯ ನೀರಿನ ಟ್ಯಾಂಕ್ ತೆರವು: ರಸ್ತೆಗೆ ಬಿದ್ದ ಟ್ಯಾಂಕ್, ಸಂಚಾರ ಸ್ಥಗಿತ

01:50 PM Sep 18, 2020 | keerthan |

ಬಜಪೆ: ಇಲ್ಲಿನ ವಿಮಾನ ನಿಲ್ದಾಣದ ಬಳಿಯ ವಾಟರ್ ಟ್ಯಾಂಕ್ ಅನ್ನು ತೆರವುಗೊಳಿಸುವ ಸಂದರ್ಭದಲ್ಲಿ ಟ್ಯಾಂಕ್ ರಸ್ತೆಗೆ ಉರುಳಿ ಬಿದ್ದಿದ್ದು, ಸಂಚಾರ ಸ್ಥಗಿತವಾಗಿದೆ.

Advertisement

ಇಲ್ಲಿನ ಈಶ್ವರಕಟ್ಟೆ ಮುರ ಎಂಬಲ್ಲಿ ನೀರಿನ ಟ್ಯಾಂಕನ್ನು ಗುರುವಾರ ತೆರವು ಮಾಡಲಾಗಿತ್ತು. ಆದರೆ ತೆರವು ಕಾರ್ಯಾಚರಣೆ ವೇಳೆ ಟ್ಯಾಂಕ್ ರಸ್ತೆ ಮಧ್ಯದಲ್ಲಿ ಬಿದ್ದಿದೆ.

ಮೂಡು ಪೆರಾರ ಈಶ್ವರಕಟ್ಟೆಯಿಂದ ಸೂರಲ್ಪಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಈಗ ಟ್ಯಾಂಕ್ ಬಿದ್ದಿರುವ ಕಾರಣ ಇಲ್ಲಿನ ಸಂಪರ್ಕ ಕಡಿತವಾಗಿದೆ.

ಇದನ್ನೂ ಓದಿ: ಮಂಗಳೂರು: ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

Advertisement
Advertisement

Udayavani is now on Telegram. Click here to join our channel and stay updated with the latest news.

Next