Advertisement

Wayanad:ಜೈಲಿಂದಲೇ ವಂಚಕ ಸುಕೇಶ್‌ 15 ಕೋಟಿ ದೇಣಿಗೆ

01:47 AM Aug 09, 2024 | Team Udayavani |

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಹಾಗೂ ವಂಚನೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಸುಕೇಶ್‌ ಚಂದ್ರಶೇಖರ್‌ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ಪತ್ರ ಬರೆದಿದ್ದು, ವಯ ನಾಡ್‌ ದುರಂತದ ಹಿನ್ನೆಲೆ ಸಿಎಂ ಪರಿಹಾರ ನಿಧಿಗೆ 15 ಕೋಟಿ ರೂ. ನೀಡುವುದಾಗಿ ತಿಳಿಸಿದ್ದಾರೆ. ನಿರಾಶ್ರಿತರಿಗಾಗಿ 300 ಮನೆಗ ಳನ್ನು ನಿರ್ಮಿಸಲೂ ಸಹಾಯ ಮಾಡುತ್ತೇನೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next