Advertisement

ನಮಗೆ ರಾಜಕೀಯ ಮಾಡುವುದಕ್ಕೆ ಬರುವುದಿಲ್ಲ, ಜನರ ಸೇವೆಗಾಗಿ ಇಲ್ಲಿ ಇದ್ದೇವೆ : ಕೇಜ್ರಿವಾಲ್

07:13 PM Jul 14, 2021 | Team Udayavani |

ಪಣಜಿ : ಜನರು ಕಾಂಗ್ರೇಸ್ ಪಕ್ಷಕ್ಕೆ ಮತ ಹಾಕಿದಲ್ಲೆಲ್ಲಾ ಬಿಜೆಪಿ ಸರ್ಕಾರ ರಚಿಸುತ್ತದೆ. ಕರ್ನಾಟಕ, ಮಧ್ಯಪ್ರದೇಶ ಇದಕ್ಕೆ ಜೀವಂತ ಉದಾರಣೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Advertisement

ಇದನ್ನೂ ಓದಿ : ಅರೋಗ್ಯ ಸಚಿವರಿಂದ ಕಾಪು ಪ್ರದೇಶಾಭಿವೃದ್ಧಿ ನಿಧಿಯಿಂದ ನೀಡಿದ 3 ಆ್ಯಂಬುಲೆನ್ಸ್ ಗಳ ಲೋಕಾರ್ಪಣೆ

ಹಳೇಯ ನಾಯಕರು,  ಹಳೇಯ ಪಕ್ಷಗಳು ಬದಲಾವಣೆಯನ್ನು ತರಲು ಸಾಧ್ಯವಿಲ್ಲ. ಹೊಸ ಚಿಂತನೆಗಳಿಗೆ, ಹೋಸ ಆಲೋಚನೆಗಳಿಗೆ ಜನ ಅಧಿಕಾರವನ್ನು ನೀಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಪಣಜಿಯಲ್ಲಿ ಸುದ್ಧಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ರಾಜಕಾರಣಿಗಳಲ್ಲ. ನಮಗೆ ರಾಜಕೀಯ ಮಾಡುವುದು ನಮಗೆ ತಿಳಿದಿಲ್ಲ. ರಾಜಕೀಯ ಮಾಡುವುದು ಹೇಗೆ ಎಂದು ನಮಗೆ ತಿಳಿದಿಲ್ಲ, ಇದು ನಮ್ಮ ದೊಡ್ಡ ಶಕ್ತಿ ಮತ್ತು ದೌರ್ಬಲ್ಯವಾಗಿದೆ. ನಾವು ದೇಶಕ್ಕಾಗಿ ಪಕ್ಷವನ್ನು ರಚಿಸಿದ್ದೇವೆ. ಗೋವಾದ ಜನರ ಸೇವೆ ಸಲ್ಲಿಸಲು ನಾವು ಇಲ್ಲಿ ಇದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಭಾರತಕ್ಕೆ ಎಂದೂ ಅಭದ್ರತೆಯ ಸ್ಥಿತಿ ಒದಗಿರಲಿಲ್ಲ : ಕೇಂದ್ರದ ವಿರುದ್ಧ ಗಾಂಧಿ ಟ್ವೀಟಾಕ್ರೋಶ  

Advertisement
Advertisement

Udayavani is now on Telegram. Click here to join our channel and stay updated with the latest news.

Next