Advertisement

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

08:34 PM Mar 28, 2024 | Team Udayavani |

ಚನ್ನರಾಯಪಟ್ಟಣ: ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರುತ್ತದೆ. ಪಕ್ಷ ಯಾರಿಗೆ ಟಿಕೆಟ್‌ ಕೊಟ್ಟರೂ ಅವರ  ಪರವಾಗಿ ಕೆಲಸ ಮಾಡುತ್ತೇವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ರಕ್ಷಾ ರಾಮಯ್ಯ ಹೇಳಿದರು.

Advertisement

ತಾಲೂಕಿನ ಬೂದಿಗೆರೆ ಗ್ರಾಮದ ದೇಶ ನಾರಾಯಣಸ್ವಾಮಿ ದೇವಾಲಯದಲ್ಲಿ  ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next