Advertisement

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿದ ಮದುವೆ ವಾಹನ: ತಪ್ಪಿದ ದೊಡ್ಡ ದುರಂತ

06:43 PM Nov 10, 2021 | Team Udayavani |

ಚಿಕ್ಕಮಗಳೂರು: ನವ ವಧು-ವರರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಘಟನೆ  ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ.

Advertisement

ಚಿಕ್ಕಮಗಳೂರು ಮೂಲದ ವಧು-ವರರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕ್ಕೆ ಉರುಳಿದೆ. ಅದೃಷ್ಟವಶಾತ್ ಘಟನೆಯಲ್ಲಿ  ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಪ್ರಯಣಿಕರಿಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next