Advertisement

ವೀಕೆಂಡ್ ಕರ್ಫ್ಯೂ : ಸ್ಥಬ್ದವಾದ ಕಡಲ ನಗರಿ ಮಂಗಳೂರು

03:28 PM Apr 24, 2021 | Team Udayavani |

ಮಂಗಳೂರು : ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕಡಲ ನಗರಿ ಮಂಗಳೂರು ಸಂಪೂರ್ಣ ಸ್ಥಬ್ದವಾಗಿದೆ. ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿದ್ದು, ಎಲ್ಲಾಕಡೆ ಪೊಲೀಸರಿಂದ ನಾಕಾಬಂಧಿ ಹಾಕಲಾಗಿದೆ.

Advertisement

ಖುದ್ದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಫೀಲ್ಡ್ ಗೆ ಇಳಿದು ಕಾನೂನು ಸುವ್ಯಸ್ಥೆಯನ್ನು ಕಾಪಾಡುತ್ತಿದ್ದಾರೆ. ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಜನ ಎಷ್ಟಿದ್ದಾರೆ, ಮಾಸ್ಕ್ ಹಾಕಿದ್ದಾರಾ ಇಲ್ವಾ ಅಂತಾ ತಪಾಸಣೆ ನಡೆಸುತ್ತಿದ್ದಾರೆ.

ಇನ್ನು ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆ  10 ಗಂಟೆ ನಂತರ ಮಂಗಳೂರು ಸಂಪೂರ್ಣ ಸ್ಥಬ್ದವಾಗಿದೆ. ಅನಾವ್ಯಕವಾಗಿ ಓಡಾಡುವವರ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮುಖ್ಯ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಬಂದ್ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next