Advertisement

ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ: ಬಸ್‌ ಸಂಚಾರ ಅನುಮಾನ !

07:20 PM Sep 03, 2021 | Team Udayavani |

ಉಡುಪಿ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇರುವ ಶನಿವಾರ ಮತ್ತು ರವಿವಾರ ಬಸ್‌ ಪ್ರಯಾಣಕ್ಕೆ ಅನುಮತಿ ನೀಡಿದ್ದರೂ ಪ್ರಯಾಣಿಕರು ಕಡಿಮೆ ಇರುವ ಕಾರಣ ಎಲ್ಲ ಬಸ್ಸುಗಳು ಸಂಚರಿಸುವುದಿಲ್ಲ. ಕೆಲವು ಬಸ್ಸುಗಳು ಸಂಚರಿಸಲಿವೆ.

Advertisement

ಉಡುಪಿ ಸಿಟಿ ಬಸ್‌ ಮತ್ತು ಕೆನರಾ ಬಸ್‌ ಮಾಲಕರ ಸಂಘದ ಬಸ್ಸುಗಳು ಸಂಚರಿಸುವುದಿಲ್ಲ ಎಂದು ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ಮತ್ತು ಕೆನರಾ ಬಸ್‌ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ ನಾಯಕ್‌ ತಿಳಿಸಿದ್ದಾರೆ.

ಕರಾವಳಿ ಬಸ್‌ ಮಾಲಕರ ಸಂಘದ ಬಸ್ಸುಗಳನ್ನು ಓಡಿಸಲಾಗುತ್ತದೆ ಎಂದು ಸಂಘದ ಅಧ್ಯಕ್ಷ ರಾಘವೇಂದ್ರ ಭಟ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಸಿಗಂದೂರು ಲಾಂಚ್ ಸಿಬ್ಬಂದಿಗೆ 9 ತಿಂಗಳಿನಿಂದ ವೇತನ ಇಲ್ಲ!

Advertisement

Udayavani is now on Telegram. Click here to join our channel and stay updated with the latest news.

Next