Advertisement

ಸುಪ್ರೀಂ ತೀರ್ಪನ್ನು ಸ್ವಾಗತಿಸುತ್ತೇನೆ: ಸಚಿವ ಕೆ.ಎಸ್. ಈಶ್ವರಪ್ಪ

12:38 PM Nov 09, 2019 | Suhan S |

ಶಿವಮೊಗ್ಗ  ಅಯೋಧ್ಯೆಯ ಐತಿಹಾಸಿಕ ತೀರ್ಪು  ಪ್ರಜಾಪ್ರಭುತ್ವದಲ್ಲಿ ಸುಪ್ರೀಂ ತೀರ್ಪನ್ನು ಎಲ್ಲರೂ ಸ್ವಾಗತಿಸುತ್ತಾರೆ.ಹಾಗೆಯೇ ನಾನು ಕೂಡ ಈ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾತಾಡಿದ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಆರ್ ಎಸ್ಎಸ್ ಮೋಹನ್ ಭಾಗವತ್ ಅವರು ರಾಮ ಮಂದಿರ ವಿಷಯದಲ್ಲಿ ಮಾರ್ಗದರ್ಶನ ನೀಡಲಿದ್ದಾರೆ. ದೇಶ ಯಾವ ಮಾರ್ಗದಲ್ಲಿ ಸಾಗಬೇಕೆಂದು ಅವರು ಇಂದು ತಿಳಿಸಲಿದ್ದಾರೆ. ಅವರು ಹೇಳಿದಂತೆ ನಾವೆಲ್ಲರೂ ನಡೆಯುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next