Advertisement

ಪಶ್ಚಿಮ ಬಂಗಾಳ : ಒಂದು ವರ್ಷದಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿ : ತೃಣಮೂಲ ಕಾಂಗ್ರೆಸ್

06:19 PM Mar 17, 2021 | Team Udayavani |

ನವ ದೆಹಲಿ : ಪಶ್ಚಿಮ ಬಂಗಾಳದ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ವಿಧಾನ ಸಭಾ ಚುನಾವಣೆಗೆ ಇಂದು(ಬುಧವಾರ, ಮಾ.15) ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

Advertisement

ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ ನ ಪ್ರಣಾಳಿಕೆಯನ್ನು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಪಶ್ಚಿಮ ಬಂಗಾಳದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ನಿರ್ಮೂಲನೆ ಮಾಡುತ್ತೇವೆ ಎಂದು ತೃಣಮೂಲ ಕಾಂಗ್ರೆಸ್ ಭರವಸೆ ನೀಡಿದೆ.

ಒಂದು ವರ್ಷದೊಳಗಾಗಿ 5 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ತೃಣಮೂಲ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ.

ಓದಿ : ಅಂಬಾನಿ ಮನೆ ಬಳಿ ಸ್ಫೋಟಕ ಪ್ರಕರಣ; ಪರಮ್ ವೀರ್ ವರ್ಗ, ನಗರಾಳೆ ನೂತನ ಪೊಲೀಸ್ ಕಮಿಷನರ್

Advertisement

Udayavani is now on Telegram. Click here to join our channel and stay updated with the latest news.

Next