Advertisement

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

01:46 AM May 28, 2022 | Team Udayavani |

ಬೆಂಗಳೂರು: ರಾಜ್ಯ ಸರಕಾರ ಪಠ್ಯಪುಸ್ತಕ ಪರಿಷ್ಕರಣ ಸಮಿತಿಗೆ ಮುಖ್ಯಸ್ಥರನ್ನಾಗಿ ನೇಮಿಸಿರುವ ರೋಹಿತ್‌ ಚಕ್ರತೀರ್ಥ ನಮ್ಮ ಕನ್ನಡದ ಬಾವುಟವನ್ನು ಒಳ ಉಡುಪಿಗೆ ಹೋಲಿಕೆ ಮಾಡಿ ಅವಹೇಳನ ಮಾಡಿದ. ಕನ್ನಡಪರ ಸಂಘಟನೆಗಳು ಏನು ಮಾಡುತ್ತಿವೆ?

Advertisement

ನೀವು ಈ ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದ ಸ್ವಾಭಿಮಾನಕ್ಕೆ ಹೋರಾಡುತ್ತಿದ್ದರೆ, ಈ ನೆಲ, ಜಲ, ಭಾಷೆ ಉಳಿಸಿಕೊಳ್ಳಬೇಕಾದರೆ, ಎಲ್ಲ ಸಂಘಟನೆಗಳು ಆತನ ವಿರುದ್ಧ ಹೋರಾಟ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಇಂದು ದುಷ್ಟ ಚಕ್ರತೀರ್ಥದಲ್ಲಿ ದೆವ್ವನ ಕೃತಿ ಮೂಡುತ್ತಿದೆ. ರೋಹಿತ್‌ ಚಕ್ರತೀರ್ಥ ಎನ್ನುವವರು ಪಠ್ಯಪುಸ್ತಕಗಳ ಪರಿಷ್ಕರಣ ಸಮಿತಿ ಅಧ್ಯಕ್ಷರಾಗಿದ್ದಾರೆ.ಈ ದುಷ್ಟ ಚಕ್ರತೀರ್ಥದಲ್ಲಿ ಡೆಮಾಕ್ರಸಿ ಹೆಸರಿನಲ್ಲಿ ಡೆಮಾನಾಕ್ರಸಿ ಸೃಷ್ಟಿಯಾಗುತ್ತಿದೆ.
– ಪ್ರೊ| ಕೆ.ಇ.ರಾಧಾಕೃಷ್ಣ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next