Advertisement

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ

12:28 AM Jul 02, 2024 | Shreeram Nayak |

ವಿಜಯಪುರ: ಬಿಜೆಪಿ ರಾಜಾಧ್ಯಕ್ಷ ವಿಜಯೇಂದ್ರ ಜತೆ ಹೊಂದಾಣಿಕೆ ಅಂದರೆ ಏನು? ಅವರ ಜತೆ ಏಕೆ ಹೊಂದಾಣಿಕೆ ಮಾಡಿ ಕೊಳ್ಳಬೇಕು? ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದ್ದಾರೆ.

Advertisement

ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡುವುದು ಹೊಂದಾಣಿಕೆ. ನಾನು ಅದೇ ಕೆಲಸ ಮಾಡುತ್ತಿದ್ದೇನೆ ಎಂದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿ ಯಾರ ಜತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಏಕೆಂದರೆ ನಾನ್ಯಾವುದೇ ಹಗರಣ ಮಾಡಿಲ್ಲ. ಹುಡುಕಿದರೂ ಅವರಿಗೆ ಏನೂ ಸಿಗಲಿಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next