Advertisement

ಮೋದಿ ಶ್ರೀಕೃಷ್ಣ ದರ್ಶನ ಮಾಡಲಿಲ್ಲ  ಯಾಕೆ?: ಕಾಂಗ್ರೆಸ್‌

10:03 AM May 02, 2018 | Team Udayavani |

ಉಡುಪಿ: ಶ್ರೀಕೃಷ್ಣನ ನಾಡು ಉಡುಪಿಗೆ ಆಗಮಿಸಿದ್ದ ಮೋದಿ ಕೃಷ್ಣ ಮಠಕ್ಕೆ ಯಾಕೆ ಭೇಟಿ ಕೊಡಲಿಲ್ಲ? ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯಲ್ಲಿ ಆರ್ಥಿಕವಾಗಿ ಹಿಂದುಳಿದವರ ಧ್ವನಿಯಾಗಿದ್ದ ಸಿದ್ದರಾಮಯ್ಯ ಶ್ರೀಕೃಷ್ಣನ ದರ್ಶನಕ್ಕೆ ಬರಲಿಲ್ಲ ಎಂದು ಸದಾ ಕಿರುಚುತ್ತಿದ್ದ ಬಿಜೆಪಿಯವರು ಈಗ ಏನು ಹೇಳುತ್ತಾರೆ? ಎಂದು ಬ್ರಹ್ಮಗಿರಿಯ ಕಾಂಗ್ರೆಸ್‌ ಭವನದಲ್ಲಿ ನಡೆದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ್‌ ಪೂಜಾರಿ ಅವರು ಪ್ರಶ್ನಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next