Advertisement

Mudigere: ಕಾಡಾನೆ ದಾಂಧಲೆ… ಸಾಲ ಮಾಡಿ ಬೆಳೆದ ಬೆಳೆ ನಾಶ, ಕಂಗಾಲಾದ ರೈತ

05:28 PM May 17, 2023 | sudhir |

ಮೂಡಿಗೆರೆ: ಗುತ್ತಿಹಳ್ಳಿ ಗ್ರಾಮಕ್ಕೆ ಕಾಡಾನೆಯೊಂದು ದಾಳಿ ನಡೆಸಿ ರೈತ ಕಷ್ಟಪಟ್ಟು ಬೆಳೆಸಿದ ಬೆಳೆಗಳನ್ನು ನಾಶಪಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

Advertisement

ಗುತ್ತಿ ಹಳ್ಳಿ ಗ್ರಾಮದ ಪ್ರವೀಣ್ ಎಂಬುವರಿಗೆ ಸೇರಿದ್ದ ತೋಟ ಇದಾಗಿದ್ದು ಬುಧವಾರ ಕಾಡಾನೆ ತೋಟಕ್ಕೆ ದಾಳಿ ಮಾಡಿ ರೈತ ಕಷ್ಟ ಪಟ್ಟು ಸಾಲ ಮಾಡಿ ಬೆಳೆಸಿದ್ದ ಕಾಫಿ, ಅಡಕೆ ಬೆಳೆಗಳನ್ನು ನಾಶ ಮಾಡಿದೆ. ಘಟನೆಯಿಂದ ಕಂಗಾಲಾದ ರೈತ ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾನೆ, ಅಲ್ಲದೆ ಗ್ರಾಮಕ್ಕೆ ದಾಳಿ ಮಾಡಿದ ಕಾಡಾನೆಯನ್ನು ಕೂಡಲೇ ಸ್ಥಳಾಂತರ ಮಾಡಬೇಕೆಂದು ಗ್ರಾಮದ ಜನ ಅರಣ್ಯ ಇಲಾಖೆಗೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಸಿಎಂ ಘೋಷಣೆ ಕುತೂಹಲ : ಡಿಕೆಶಿ ತವರು ಜಿಲ್ಲೆಯಲ್ಲಿ ಹೈ ಅಲರ್ಟ್

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next