Advertisement
ಐನೆಕಿದು ಗ್ರಾಮದ ಜಯಪ್ರಕಾಶ್ ಕೂಜುಗೋಡು ಮತ್ತು ಸೋಮಸುಂದರ ಕೂಜುಗೋಡು ಅವರ ತೋಟಕ್ಕೆ ರಾತ್ರಿ ಆನೆ ಲಗ್ಗೆ ಇರಿಸಿ ಕೃಷಿಗೆ ಹಾನಿ ಉಂಟುಮಾಡಿದೆ. ಹಲವು ತೆಂಗು ಹಾಗೂ ಅಡಿಕೆ ಗಿಡ, ಬಾಳೆ ಗಿಡಗಳನ್ನು ನಾಶಗೊಳಿಸಿದೆ. ಎರಡು ದಿನಗಳ ಹಿಂದೆಯಷ್ಟೇ ಕೊಲ್ಲಮೊಗ್ರು ಭಾಗದಲ್ಲಿ ಕಾಡಾನೆ ಓಡಾಟ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿತ್ತು.
Advertisement
ಐನೆಕಿದು: ತೋಟಕ್ಕೆ ಕಾಡಾನೆ ಲಗ್ಗೆ; ಹಾನಿ
12:50 AM Mar 07, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.