Advertisement

Madikeri ಕಾಡಾನೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ

11:36 PM Aug 18, 2023 | Team Udayavani |

ಮಡಿಕೇರಿ: ಸೋಮವಾರಪೇಟೆ ಅರಣ್ಯ ವಲಯ ವ್ಯಾಪ್ತಿಗೆ ಬರುವ ಗರ್ವಾಲೆ, ಸೂರ್ಲಬ್ಬಿ, ಮಂಕ್ಯ ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಆ. 19 ಮತ್ತು 20ರಂದು ನಡೆಯಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಮನವಿ ಮಾಡಿದೆ.

Advertisement

ಇಲ್ಲಿನ ಗ್ರಾಮಸ್ಥರು, ತೋಟಗಳ ಮಾಲಕರು ತಮ್ಮ ತೋಟ ಮತ್ತು ಜಮೀನಿನ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಶಾಲಾ ಮಕ್ಕಳು, ಗ್ರಾಮೀಣರು ಕಾರ್ಯಾಚರಣೆೆಯ ದಿನಗಳಲ್ಲಿ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next