Advertisement

ನಾಟಿ ಮಾಡಿದ್ದ ಗದ್ದೆಯಲ್ಲಿ ಕಾಡಾನೆಗಳ ದಾಂಧಲೆ

10:05 AM Oct 11, 2019 | Team Udayavani |

ಚಿಕ್ಕಮಗಳೂರು: ನಾಟಿ ಮಾಡಿದ್ದ ಗದ್ದೆಯಲ್ಲಿ ರಾತ್ರಿ ವೇಳೆಯಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಎಂಬಲ್ಲಿ ನಡೆದಿದೆ.

Advertisement

ಮಂಗಳವಾರ ರಾತ್ರಿಯಿಂದ ಗ್ರಾಮದಲ್ಲೇ ಬೀಡು ಬಿಟ್ಟಿರುವ ಮೂರು ಕಾಡಾನೆಗಳು ಗದ್ದೆಗೆ ನುಗ್ಗಿ ಕೃಷಿಯನ್ನು ನಾಶ ಮಾಡಿವೆ.

ಇಷ್ಟೆಲ್ಲಾ ನಡೆದರು ಗ್ರಾಮಕ್ಕೆ ಧಾವಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next