Advertisement

ನಾಲ್ಕು ದಿಕುಗಳಲ್ಲಿ ಸಿದ್ದು ಸ್ಪರ್ಧಿಸಿದರೆ ಗೆಲುವು: ಸುಧಾಕರ್‌ ಲೇವಡಿ

11:16 PM Mar 28, 2023 | Team Udayavani |

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಅವರು ವರುಣಾ ಮತ್ತು ಕೋಲಾರ ಕ್ಷೇತ್ರಗಳ ಜತೆಗೆ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದಲ್ಲೂ ಸ್ಪರ್ಧೆ ಮಾಡುವ ಮೂಲಕ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಕ್ಷೇತ್ರಗಳಿಂದ ಸ್ಪರ್ಧಿಸಿದರೆ, ಎಲ್ಲಿಯೋ ಒಂದು ಕಡೆ ಗೆಲ್ಲಬಹುದಾಗಿತ್ತು ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಲೇವಡಿ ಮಾಡಿದರು.

Advertisement

ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನ ಹಳ್ಳಿಯಲ್ಲಿ ನಿರ್ಮಿಸಿರುವ “ಸಂಚಾರಿ ಪೊಲೀಸ್‌ ಠಾಣೆ’ಯನ್ನು ಉದ್ಘಾಟಿಸಿದ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮಾತನ್ನು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next