Advertisement
ನಸೀಮಾ ಅತ್ತನೂರು ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಗಂಡನ ಮನೆಯಲ್ಲಿ ಕಿರುಕಿಳ ತಾಳಲಾರದೆ ನಸೀಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಆಸ್ಪತ್ರೆಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ನಸೀಮಾ ಅಚರು ಸಿರವಾರಕ್ಕೆ ತೆರಳಿದ್ದರು. ಬಳಿಕ ಸಮೀಪದಲ್ಲಿದ್ದ ಕೃಷ್ಣಾ ಬಲದಂಡೆ ಕಾಲುವೆಗೆ ಬಂದು ಅಲ್ಲಿ ಮಕ್ಕಳೊಂದಿಗೆ ನೀರಿಗೆ ಹಾರಿದ್ದಾರೆ.
Advertisement
ಮೂವರು ಮಕ್ಕಳೊಂದಿಗೆ ನಾಲೆಗೆ ಹಾರಿ ಮಹಿಳೆ ಆತ್ಮಹತ್ಯೆ
09:10 AM Aug 22, 2019 | Hari Prasad |
Advertisement
Udayavani is now on Telegram. Click here to join our channel and stay updated with the latest news.