Advertisement
ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮಮತೆಯ ಸಾಕಾರ ಮೂರ್ತಿ ಮಹಿಳೆಯಾಗಿದ್ದಾಳೆ. ಸಂಸ್ಕಾರ ನೀಡುವ ಜವಾಬ್ದಾರಿಯೊಂದಿಗೆ ಕುಟುಂಬವನ್ನು ನಿರ್ವಹಿಸುವ ವಿಶೇಷ ಶಕ್ತಿಯೂ ಆಕೆಯಲ್ಲಿದೆ. ಈ ನಿಟ್ಟಿನಲ್ಲಿ ಮಹಿಳೆಯರ ಭಾವನೆಗಳನ್ನು ಗೌರವಿಸುವ ಪರಿಸ್ಥಿತಿ ಮತ್ತಷ್ಟು ತೀವ್ರವಾಗಬೇಕು ಹಾಗೂ ಮಹಿಳೆ ತನಗೆ ಸಿಕ್ಕ ಸ್ವಾತಂತ್ರ್ಯ ಸ್ವೇಚ್ಛಾಚಾರಕ್ಕೆ ತಿರುಗದಂತೆ ಎಚ್ಚರಿಕೆ ವಹಿಸಬೇಕೆಂದೂ ಅವರು ಹೇಳಿದರು.
Advertisement
“ಮಹಿಳಾ ಮೀಸಲಾತಿ: ಎಲ್ಲ ಪಕ್ಷಗಳ ಒಮ್ಮತದ ನಿರ್ಧಾರ ಅಗತ್ಯ’
03:40 PM Mar 09, 2017 | |
Advertisement
Udayavani is now on Telegram. Click here to join our channel and stay updated with the latest news.