Advertisement

ಲಕ್ಷದ್ವೀಪದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ

04:05 PM May 28, 2020 | keerthan |

ಮಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಎರಡುವರೆ ತಿಂಗಳಿನಿಂದ ಲಕ್ಷ ದ್ವೀಪದಲ್ಲಿ ಬಾಕಿಯಾಗಿದ್ದ ಕಾರ್ಮಿಕರನ್ನು ಇಂದು ಹಡಗಿನ ಮೂಲಕ ಮಂಗಳೂರಿಗೆ ಸುರಕ್ಷಿತವಾಗಿ ಕರೆತರಲಾಯಿತು.

Advertisement

ಇಂದು “ಅಮಿನ್ ದಿವಿ” ಎಂಬ ಹೆಸರಿನ ಹಡಗಿನ ಮೂಲಕ ಈ ಕಾರ್ಮಿಕರನ್ನು ಲಕ್ಷದ್ವೀಪದಿಂದ ಮಂಗಳೂರಿಗೆ ಕರೆತರಲಾಯಿತು. ಕೋವಿಡ್-19 ಕಾರಣದಿಂದ ಬಾಕಿಯಾಗಿದ್ದ 19 ಮಂದಿ ಕಾರ್ಮಿಕರೊಂದಿಗೆ ಹಡಗು ಇಂದು ಮಂಗಳೂರಿನ ಹಳೆ ಬಂದರಿಗೆ ಅಗಮಿಸಿದೆ.

ಹಡಗಿನಲ್ಲಿದ್ದ ಎಲ್ಲಾ ಕಾರ್ಮಿಕರನ್ನು ಅರೋಗ್ಯ ತಪಾಸಣೆ ಒಳಪಡಿಸಲಾಯಿತು. ಈ ವೇಳೆ ಕಾರ್ಮಿಕರ ಕುಟುಂಬದ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸ್ವಾಗತ ಕೋರಿ ಬರಮಾಡಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next