Advertisement

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

11:17 PM May 20, 2024 | Team Udayavani |

ಮಂಗಳೂರು: ಅಮೆರಿಕದ ಆಸ್ಟಿನ್‌ನಲ್ಲಿ ಮೇ 22ರಿಂದ ಜೂ. 2ರ ವರೆಗೆ ಜರಗಲಿರುವ ವಿಶ್ವ ಬೆಂಚ್‌ಪ್ರಸ್‌ ಸ್ಪರ್ಧೆಯಲ್ಲಿ ಭಾರತ ತಂಡದ ಮುಖ್ಯ ತರಬೇತುದಾರರಾಗಿ ಮಂಗಳೂರಿನ ಸತೀಶ್‌ ಕುಮಾರ್‌ ಕುದ್ರೋಳಿ ಆಯ್ಕೆಯಾಗಿದ್ದಾರೆ. ಇವರು ರಾಜ್ಯದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಯಾದ ಏಕಲವ್ಯ ಪ್ರಶಸ್ತಿ ಹಾಗೂ ಏಷ್ಯನ್‌ ಹಾಲ್‌ ಆಫ್ ಫೇಮ್‌ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ನಿವೃತ್ತ ಅಬಕಾರಿ ನಿರೀಕ್ಷಕರಾದ ಇವರು ಕರ್ನಾಟಕ ಪವರ್‌ ಲಿಫ್ಟಿಂಗ್‌ ಅಸೋಸಿಯೇಷನ್‌ನ ಗೌರವ ಕಾರ್ಯದರ್ಶಿಯಾಗಿ, ಪವರ್‌ ಲಿಫ್ಟಿಂಗ್‌ ಇಂಡಿಯಾ ಫೆಡೆರೇಶನ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next