Advertisement
ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ನಾಲ್ಕು ಕಡೆ ಬಹಿರಂಗ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿ ಅಭ್ಯರ್ಥಿ ಶರಣು ಸಲಗರ ಪರ ಮತಯಾಚಿಸುವರು. ಬಿಜೆಪಿ ಸರ್ವ ವರ್ಗದವರ ಮತ ಪಡೆಯಲಿದ್ದು, ಕ್ಷೇತ್ರದ ಮಾಜಿ ಶಾಸಕ ಹಾಗೂ ಪಕ್ಷೇತರ ಅಭ್ಯರ್ಥಿ ಕಾಂಗ್ರೆಸ್ ನ ಬಿ ಟೀಮ್ವಾಗಿದೆ. ಪಕ್ಷೇತರ ಅಭ್ಯರ್ಥಿಗೆ ಮತ ಹಾಕಿದರೆ ಕಾಂಗ್ರೆಸ್ ಗೆ ಹಾಕಿದಂತೆ ಎಂಬುದನ್ನು ಜನರು ತಿಳಿದುಕೊಂಡಿದ್ದಾರೆ.
Advertisement
ಇಂದು ನಾಲ್ಕು ಕಡೆ ಸಿಎಂ ಪ್ರಚಾರ ಸಭೆ
07:51 PM Apr 12, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.