Advertisement

Lok Sabha Election 2024; ಯದುವೀರ್‌ ಗೆಲ್ಲಿಸಿ ಮಹಾರಾಜರ ಋಣ ತೀರಿಸಬೇಕು: ಸುಮಲತಾ

12:10 AM Apr 21, 2024 | Team Udayavani |

ಮೈಸೂರು: ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಅವರು ಯುವಕ ಹಾಗೂ ವಿದ್ಯಾವಂತರಾಗಿದ್ದಾರೆ. ಅವರಿಗೆ ರಾಜಕೀಯಕ್ಕೆ ಬರುವ ಅನಿವಾರ್ಯತೆ ಇಲ್ಲ. ನಿಮ್ಮೆಲ್ಲರ ಸೇವೆ ಮಾಡಲು ಮುಂದಾಗಿರುವ ಅವರನ್ನು ಗೆಲ್ಲಿಸುವ ಮೂಲಕ ಮೈಸೂರು ಮಹಾರಾಜರ ಋಣ ತೀರಿಸಿಕೊಳ್ಳುವ ಅವಕಾಶ ನಿಮಗೆ ಬಂದಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಮನವಿ ಮಾಡಿದರು.

Advertisement

ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ದಿಂದ ಶನಿವಾರ ಆಯೋಜಿಸಲಾಗಿದ್ದ ನಾರಿಶಕ್ತಿ ಸಮಾವೇಶದಲ್ಲಿ ಮಾತನಾಡಿದ ಅವರು, ಯದುವೀರ್‌ರನ್ನು ವಿರೋಧಿಸುವವರಿಗೆ ಫ‌ಲಿತಾಂಶದ ಮೂಲಕವೇ ತಕ್ಕ ಉತ್ತರ ಕೊಡಬೇಕು ಎಂದು ಕರೆ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next