Advertisement

ಯಲ್ಲಾಪುರ: ಗಬ್ಬು ನಾರುತ್ತಿರುವ ಬಸ್ ನಿಲ್ದಾಣ :ಸಚಿವರಿಂದ ಅಧಿಕಾರಿಗಳ ಹಿಗ್ಗಾ ಮುಗ್ಗಾ ತರಾಟೆ

04:24 PM Jul 13, 2022 | Team Udayavani |

ಯಲ್ಲಾಪುರ : ನಿತ್ಯ ಪ್ರಯಾಣಿಕರು, ಶಾಲಾ ಮಕ್ಕಳು ಸೇರಿದಂತೆ ದಿನವಿಡೀ ಜನರಿಂದ ತುಂಬಿರುವ ಪಟ್ಟಣದ ಬಸ್ ನಿಲ್ದಾಣ ಗಬ್ಬುನಾರುತ್ತಿದೆ.

Advertisement

ಸಾರ್ವಜನಿಕರು ಈ ಬಗ್ಗೆ ದೂರು ನೀಡಿದ ಹಿನ್ನೆಲೆಯಲ್ಲಿ ಬುಧವಾರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ದಿಢೀರ್ ಆಗಿ ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್ ನಿಲ್ದಾಣದ ಆವರಣದಲ್ಲಿ ಸ್ವಚ್ಛತೆ ಕಾಪಾಡದಿರುವುದನ್ನು ಕಂಡು ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು.

ಬಸ್‌ ನಿಲ್ದಾಣದಲ್ಲಿರುವ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದನ್ನು ಕಂಡು ಕ್ಲೀನಿಂಗ್‌ ಏಜೆನ್ಸಿ ಹಾಗೂ ಅಧಿಕಾರಿಗಳಿಗೆ ಸ್ವಚ್ಚತೆಯನ್ನು ಕಾಪಾಡುವಂತೆ ಸೂಚಿಸಿ, ಸಾರ್ವಜನಿಕರು ಸಹ ಸ್ವಚ್ಛತೆಯನ್ನು ಕಾಪಾಡುವಂತೆ ವಿನಂತಿಸಿದರು.

ಇದನ್ನೂ ಓದಿ : ಗಂಗಾ ನದಿಯಲ್ಲಿ ಬಿದ್ದ ಕಾರು: ನಾಲ್ವರು ಯಾತ್ರಿಕರು ನೀರು ಪಾಲು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next