Advertisement

ಸಾಂತ್ವನ ಹೇಳಿದ ಯತ್ನಾಳ್‌

11:43 AM Mar 27, 2019 | Team Udayavani |

ಬೆಂಗಳೂರು: ಟಿಕೆಟ್‌ ಕೈತಪ್ಪಿದ್ದರಿಂದ ಬೇಸರಗೊಂಡಿದ್ದ ತೇಜಸ್ವಿನಿ ಅನಂತಕುಮಾರ್‌ ಅವರನ್ನು ಭೇಟಿ ಮಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಾಂತ್ವನ ಹೇಳಿದರು.

Advertisement

ಬಳಿಕ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್‌ ಯತ್ನಾಳ್‌, ತೇಜಸ್ವಿನಿ ಅನಂತಕುಮಾರ್‌ ಅವರಿಗೆ ಟಿಕೆಟ್‌ ತಪ್ಪಿಸಿದವರಿಗೆ ಈಗ ಸಂತೋಷವಾಗಿರಬಹುದು.

ಆದರೆ ಮುಂದೆ ಅವರಿಗೆ ಅಸಂತೋಷ ಕಾದಿದೆ. ಬಿಜೆಪಿಯಲ್ಲಿ ಕೆಲ ಅಯೋಗ್ಯರಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿ ಪಕ್ಷವನ್ನು ಬೆಂಬಲಿಸಬೇಕಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next