Advertisement

ಯಡಿಯೂರಪ್ಪನವರಿಗೆ ಲಿಂಗಾಯಿತ ಪೀಠದಿಂದ ಮಹತ್ವದ ಪ್ರಶಸ್ತಿ

11:55 AM Mar 04, 2023 | Team Udayavani |

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ವೀರಶೈವ ಲಿಂಗಾಯತ ಪೀಠದಿಂದ ಶ್ರೇಷ್ಠ ಪ್ರಶಸ್ತಿ ಘೋಷಿಸಲಾಗಿದೆ.

Advertisement

ಬಾಳೆಹೊನ್ನೂರು ಮಠದಿಂದ ಕೊಡಮಾಡುವ ರೇಣುಕಾಚಾರ್ಯ ಪ್ರಶಸ್ತಿಗೆ ಯಡಿಯೂರಪ್ಪ ಅವರನ್ನು ಹೆಸರಿಸಲಾಗಿದ್ದು, ರವಿವಾರ ನಡೆಯುವ ರಂಭಾಪುರಿ ಮಠದ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಯಡಿಯೂರಪ್ಪನವರಿಗೆ ಪ್ರಶಸ್ತಿ ಪ್ರದಾನಿಸಲಿದ್ದಾರೆ.

ಇದನ್ನೂ ಓದಿ:ಟೀಂ ಇಂಡಿಯಾದಲ್ಲಿ ಬುಮ್ರಾನನ್ನು ಮರೆತು ಬಿಡಿ; ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಆಟಗಾರ

ವೀರಶೈವ ಲಿಂಗಾಯತರ ಪಂಚ ಪೀಠಗಳಲ್ಲಿ ಮೂಲ ಪೀಠವಾಗಿರುವ ಬಾಳೆಹೊನ್ನೂರು ಮಠದಿಂದ ಈ ಮಹತ್ವದ ಪ್ರಶಸ್ತಿ ನೀಡಲಾಗುತ್ತಿದೆ. ರಂಭಾಪುರಿ ಪೀಠಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಆಗಮಿಸುತ್ತಿದ್ದು, ಈ ವೇಳೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next