Advertisement

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

08:50 PM Jul 03, 2024 | Team Udayavani |

ಯಲ್ಲಾಪುರ: ಕರ್ನಾಟಕದ ಪ್ರಸಿದ್ಧವಾದ ಯಲ್ಲಾಪುರ ತಾಲೂಕಿನ ಸಾತೋಡ್ಡಿ ಜಲಪಾತ ವೀಕ್ಷಣೆಗೆ ನೀರಿನ ಹರಿವು ಹೆಚ್ಚಾದ ಕಾರಣ ಪ್ರವಾಸಿಗರಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಜಲಪಾತ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ.

Advertisement

ಈ ಕುರಿತು ಪ್ರವೇಶ ನಿರ್ಬಂಧದ ನಾಮಫಲಕ ಹಾಕಲಾಗಿದೆ.

ಸಹಜವಾಗಿಯೇ ಒಂದಷ್ಟು ಅವಘಡಗಳು ಸಂಭವಿಸುತ್ತಿವೆ.ಈ ನೀರಿನ ಝಳ ಜಾಸ್ತಿ ಇರುವಾಗ ಮತ್ತು ಅವಘಡಗಳಿಗೆ ಕಾರಣವಾಗುತ್ತದೆ. ಪ್ರವಾಸಿಗರು ನೀರಿಗಿಳಿದು ಅಪಾಯವನ್ನು ತಂದುಲೊಳ್ಳುತ್ತಾರೆನ್ನುವ ಕಾರಣದ ಹಿನ್ನೆಲೆಯಲ್ಲಿ ನಿಷೇಧ ಹೇರಿದೆ.

Advertisement

Udayavani is now on Telegram. Click here to join our channel and stay updated with the latest news.

Next