Advertisement

Yellapura ಲಾರಿ – ಕಾರು ನಡುವೆ ಅಪಘಾತ; ಓರ್ವ ಮೃತ್ಯು

10:50 PM Jul 22, 2023 | Team Udayavani |

ಯಲ್ಲಾಪುರ: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಶನಿವಾರ ಯಲ್ಲಾಪುರ ತಾಲೂಕಿನ ರಾ.ಹೆದ್ದಾರಿ 63 ರಲ್ಲಿ ಡೋಮಗೆರೆ ಕ್ರಾಸ್ ಬಳಿ ಸಂಭವಿಸಿದೆ.

Advertisement

ಈ ಅಪಘಾತದಲ್ಲಿ ಕಾರಿನಲ್ಲಿದ್ದ ವ್ಯಕ್ತಿ ಚಂದ್ರಶೇಖರ ದೇಶಮುಖ ಸವದತ್ತಿಯ ಹಿರೆಕುಂಬಿಯವವರಿಗೆ ತೀವ್ರ ಸ್ವರೂಪದ ಗಾಯಗಳಾಗಿ ನಂತರ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.ಇನ್ನುಳಿದ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟಗಾಯಗಳಾಗಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿ ಪರಿಶೀಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next